ಕ್ರಿಕೆಟ್ವಿಶ್ವಕರ್ಮ ಹ್ಯೂಮಾನಿಟಿ ಟ್ರೋಫಿ 2022-ಸಮಾಜದ ನೊಂದ ಹೃದಯಗಳಿಗಾಗಿ ಕ್ರೀಡೆ

ವಿಶ್ವಕರ್ಮ ಹ್ಯೂಮಾನಿಟಿ ಟ್ರೋಫಿ 2022-ಸಮಾಜದ ನೊಂದ ಹೃದಯಗಳಿಗಾಗಿ ಕ್ರೀಡೆ

-

- Advertisment -spot_img
ದಾರಿ ಸುಂದರವಾಗಿದ್ದಾಗ ಅದು ತಲುಪುವ ಗುರಿಯ ಬಗ್ಗೆ ತಿಳಿದುಕೊಳ್ಳಬೇಕು. ಆದರೆ ಗುರಿ ಸುಂದರವಾಗಿದ್ದಾಗ ದಾರಿಯ ಬಗ್ಗೆ ಯೋಚಿಸದೆ ಮುನ್ನಡೆಯಬೇಕು.
ಸಮಾನ ಮನಸ್ಕರು ಒಂದೆಡೆ ಸೇರಿ ಮಾಡುವ ಎಲ್ಲ ಕೆಲಸಗಳು ಕೂಡ ಭಗವಂತನಿಗೆ ತಲುಪುತ್ತದೆ ಅನ್ನುವ ಭರವಸೆ ಯೊಂದಿಗೆ ಸ್ಕಾರ್ಪಿಯನ್ ಕ್ರಿಕೆಟರ್ಸ್ ಏಳಿಂಜೆ ಮಂಗಳೂರು ದಕ್ಷಿಣ ಕನ್ನಡ ಇದರ ವತಿಯಿಂದ ವಿಶ್ವಕರ್ಮ ಪ್ರೀಮಿಯರ್ ಲೀಗ್ 2022 ಇದೇ ಬರುವ ಎಪ್ರಿಲ್ 23 ಮತ್ತು 24 ರಂದು ನಡೆಯಲಿದೆ .
ಈಗಾಗಲೇ ಗುರುತಿಸಲಾದ ವಿಶ್ವಕರ್ಮ ಸಮಾಜದ 5 ಬಡ ಕುಟುಂಬಗಳಿಗೆ,ಅಸಹಾಯಕರಿಗೆ, ಸಾಧಕರಿಗೆ, ಹಿರಿಯ ಆಟಗಾರರಿಗೆ ಸಹಕಾರ ನೀಡುವ ಉದ್ದೇಶದಿಂದ ಇದೇ ಮೊತ್ತ ಮೊದಲ ಬಾರಿಗೆ ವಿಶ್ವಕರ್ಮ ಸಮಾಜ ಬಾಂದವರಿಗಾಗಿ ಆಯೋಜಿಸಲಾಗಿದೆ.
ಈ ಪಂದ್ಯಾವಳಿಯಲ್ಲಿ ವಿಶ್ವಕರ್ಮ ಸಮಾಜದ ಪ್ರತಿಷ್ಠಿತ 12 ಫ್ರಾಂಚೈಸಿಗಳು ಭಾಗವಹಿಸಲಿದ್ದು,ವಿಶ್ವಕರ್ಮ ಸಮಾಜದ 1 ರಾಜ್ಯಮಟ್ಟದ ಆಟಗಾರರನ್ನು ತಂಡವೇ ಆಯ್ದುಕೊಳ್ಳಬಹುದು ಹಾಗೂ 2 ಐಕಾನ್ ಆಟಗಾರರು ಮತ್ತು ಸಹ ಆಟಗಾರರನ್ನು ಆಕ್ಷನ್ ಮೂಲಕ ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.
ಭಾಗವಹಿಸುವ ತಂಡಗಳ ವಿವರ ಈ ಕೆಳಗಿನಂತಿದೆ.
1)ವೃಷ್ಟಿ ಸಾಲಿಗ್ರಾಮ
2)ವಿ‌.ವಿ‌.ಸಿ ಕುಂದಾಪುರ
3)ಕೆ.ವಿ.ಎಮ್‌‌.ಡಿ ಉಚ್ಚಿಲ
4)ಯುನೈಟೆಡ್ ಶ್ರೀವಿಕಾ ಪಾದೆಬೆಟ್ಟು
5)ಕದಳಿ ಪ್ರಿಯ ಪೆರ್ಡೂರು
6)ದೇವಾಂಶ್ ಸ್ಟ್ರೈಕರ್ಸ್ ಮುಂಬಯಿ
7)ಬಾಲಾಜಿ ಬುಲ್ಸ್ ಬುಕ್ಕಿಗುಡ್ಡೆ
8)ವರದಾ ಫ್ರೆಂಡ್ಸ್ ಎರ್ಮಾಳ್
9)ಪುನೀತ್ ಇಲೆವೆನ್ ಉಡುಪಿ
10)ಮಾಣಿಕ್ಯ ಅವೆಂಜರ್ಸ್ ನೀಲಾವರ
11)ವಿಶ್ವಕರ್ಮ ಪ್ಯಾಂಥರ್ಸ್ ಮಂಗಳೂರು
12)ದುರ್ಗಾದೇವಿ ಕ್ರಿಕೆಟರ್ಸ್ ಅವರಾಲು
ಪ್ರಥಮ‌ ಬಹುಮಾನ ವಿಜೇತ ತಂಡ 50,000 ನಗದು,ದ್ವಿತೀಯ 30,000 ನಗದು ಹಾಗೂ ಸೆಮಿಫೈನಲ್ಸ್ ಪರಾಜಿತ ತಂಡಗಳಿಗೆ ತಲಾ 10000 ನಗದು ಬಹುಮಾನ‌ ಸಹಿತ ಆಕರ್ಷಕ ಟ್ರೋಫಿಗಳನ್ನು ಹಾಗೂ ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರು ವಿಶೇಷ ಉಡುಗೊರೆಗಳನ್ನು ಪಡೆಯಲಿದ್ದಾರೆ.
ಟೂರ್ನಮೆಂಟ್ ನ ನೇರ ಪ್ರಸಾರ M9 ಸ್ಪೋರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.
ಪಂದ್ಯಾವಳಿಗೆ ಧನಸಹಾಯ ಮಾಡಲಿಚ್ಚಿಸುವವರು ಈ ಕೆಳಕಂಡ ಖಾತೆಗೆ ಜಮಾ ಮಾಡಬಹುದು.
Name-  Divya Ramesh Mulki
Ac-0653005002165
IFSC-KKBK0000653
G.Pay-Phone Pay
8296594422
ಭಾಗವಹಿಸಲಿಚ್ಚಿಸುವ ಆಟಗಾರರು ದೇವಿಪ್ರಸಾದ್-7204751990 ಈ ನಂಬರನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

four × 5 =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you