ಬ್ಯಾಡ್ಮಿಂಟನ್ವಿಶ್ವಕರ್ಮ ಪ್ರೀಮಿಯರ್ ಲೀಗ್ 2026 – ಉಡುಪಿ ಜಿಲ್ಲೆಯಲ್ಲಿ ಭರ್ಜರಿ ಕ್ರೀಡಾ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026 – ಉಡುಪಿ ಜಿಲ್ಲೆಯಲ್ಲಿ ಭರ್ಜರಿ ಕ್ರೀಡಾ ಹಬ್ಬ

-

- Advertisment -spot_img

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026 – ಉಡುಪಿ ಜಿಲ್ಲೆಯಲ್ಲಿ ಭರ್ಜರಿ ಕ್ರೀಡಾ ಹಬ್ಬ

ಉಡುಪಿ ಜಿಲ್ಲೆಯ ವಿಶ್ವಕರ್ಮ ಕ್ರೀಡಾಭಿಮಾನಿಗಳಿಗೆ ಮತ್ತೊಂದು ಸಂಭ್ರಮದ ಕ್ಷಣ ಒದಗಿ ಬಂದಿದೆ. ಹನ್ಸಿನಿ ಸ್ಪೋರ್ಟ್ಸ್ ಕ್ಲಬ್, ಉಡುಪಿ ಇವರ ಆಶ್ರಯದಲ್ಲಿ “ವಿಶ್ವಕರ್ಮ ಪ್ರೀಮಿಯರ್ ಲೀಗ್ (VPL) 2026 – ಸೀಸನ್ 1”  ಆಯೋಜಿಸಲಾಗುತ್ತಿದೆ. ಈ ಪ್ರತಿಷ್ಠಿತ ಬ್ಯಾಡ್ಮಿಂಟನ್ ಟೂರ್ನಮೆಂಟ್ ಮೇ 17, 2026 ರಂದು ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.
ಈ ಲೀಗ್‌ನಲ್ಲಿ ವಿಜೇತ ತಂಡಕ್ಕೆ ₹1,00,000/- ಬಹುಮಾನ ಹಾಗೂ ರನ್ನರ್ ಅಪ್ ತಂಡಕ್ಕೆ ₹60,000/- ನಗದು ಬಹುಮಾನ ನೀಡಲಾಗುತ್ತದೆ. ಟೂರ್ನಮೆಂಟ್‌ಗೆ ನೋಂದಣಿ ಸಲ್ಲಿಸಲು ಕೊನೆಯ ದಿನಾಂಕ ಏಪ್ರಿಲ್ 25, 2026 ಆಗಿದ್ದು, ಆಟಗಾರರ ಹರಾಜು ಪ್ರಕ್ರಿಯೆ ಮೇ 2, 2026 ರಂದು ನಡೆಯಲಿದೆ. ಪ್ರವೇಶ ಶುಲ್ಕ ₹1000/- ಆಗಿದೆ.
ಈ ಕ್ರೀಡಾ ಮಹೋತ್ಸವದಲ್ಲಿ ವಿವಿಧ ವಿಭಾಗಗಳಲ್ಲಿ ಸ್ಪರ್ಧೆಗಳು ನಡೆಯಲಿದ್ದು, ಓಪನ್ ಪುರುಷರು, 30+ ಪುರುಷರು, 40+ ಪುರುಷರು, 50+ ಪುರುಷರು, ಮಹಿಳೆಯರು, ಪುರುಷರ ಇಂಟರ್ ಮೀಡಿಯೇಟ್ ಹಾಗೂ ಅಮೆಚೂರ್ ವಿಭಾಗಗಳು ಒಳಗೊಂಡಿವೆ.
ಟೂರ್ನಮೆಂಟ್‌ನಲ್ಲಿ ವಿಶ್ವಕರ್ಮ ಸಮುದಾಯದ ಆಟಗಾರರಿಗೆ ಮಾತ್ರ ಅವಕಾಶ ನೀಡಲಾಗಿದ್ದು, 8 ಫ್ರಾಂಚೈಸಿ ತಂಡಗಳು ಭಾಗವಹಿಸಲಿವೆ. ಒಟ್ಟು 112 ಆಟಗಾರರು 14 ಸದಸ್ಯರ ತಂಡಗಳಲ್ಲಿ ಸ್ಪರ್ಧಿಸಲಿದ್ದಾರೆ. ಎಲ್ಲಾ ಪಂದ್ಯಗಳಲ್ಲಿ ಯೋನೆಕ್ಸ್ ಮಾವಿಸ್ 350 ಶಟಲ್ ಬಳಸಲಾಗುತ್ತದೆ ಹಾಗೂ ನಾನ್-ಮಾರ್ಕಿಂಗ್ ಶೂಸ್ ಕಡ್ಡಾಯವಾಗಿದೆ. ತೀ
ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲು ಕಿಶೋರ್ ಆಚಾರ್ಯ ಮತ್ತು ಶ್ರೀಶಾ ಆಚಾರ್ಯ ನೇತೃತ್ವದಲ್ಲಿ ಸಂಘಟಕರು ಶ್ರಮಿಸುತ್ತಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9844822120 ಮತ್ತು 9743579139 ಸಂಖ್ಯೆಗಳ ಮೂಲಕ ಸಂಪರ್ಕಿಸಬಹುದು.
ಉಡುಪಿ ಜಿಲ್ಲೆಯ ವಿಶ್ವಕರ್ಮ  ಕ್ರೀಡಾಭಿಮಾನಿಗಳು ಈ ಮಹತ್ವದ ಕ್ರೀಡಾ ಕೂಟವನ್ನು ಕಣ್ತುಂಬಿಕೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ. ವಿಪಿಎಲ್ 2026 ಟೂರ್ನಮೆಂಟ್‌ನ ಸಂಪೂರ್ಣ ಪಂದ್ಯಗಳನ್ನು ಸ್ಪೋರ್ಟ್ಸ್ ಕನ್ನಡ ಲೈವ್ ಮೀಡಿಯಾ ನೇರ ಪ್ರಸಾರ ಮಾಡುವ ಮೂಲಕ ಪ್ರೇಕ್ಷಕರಿಗೆ ತಲುಪಿಸಲಿದೆ.

LEAVE A REPLY

Please enter your comment!
Please enter your name here

1 × three =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you