ಕ್ರಿಕೆಟ್ಮಾಜಿ ಕ್ರಿಕೆಟಿಗ ಶ್ರೀ ಕೃಷ್ಣಮಠಕ್ಕೆ ಭೇಟಿ

ಮಾಜಿ ಕ್ರಿಕೆಟಿಗ ಶ್ರೀ ಕೃಷ್ಣಮಠಕ್ಕೆ ಭೇಟಿ

-

- Advertisment -spot_img

ಮಾಜಿ ಕ್ರಿಕೆಟಿಗ ಶ್ರೀ ಕೃಷ್ಣಮಠಕ್ಕೆ ಭೇಟಿ

ಟೀಮ್‌ ಇಂಡಿಯಾ ಮಾಜಿ ಆಟಗಾರ, ಶ್ರೇಷ್ಠ ಕ್ರಿಕೆಟಿಗ, ಶ್ರೇಷ್ಠ ವಿಮರ್ಶಕ ಮತ್ತು ಕ್ರಿಕೆಟ್ ಪಂಡಿತ ವಿವಿಎಸ್ ಲಕ್ಷ್ಮಣ್ ಕುಟುಂಬ ಸಮೇತವಾಗಿ ಉಡುಪಿಯ ಕೆಲವು ಪ್ರಸಿದ್ದ ದೇವಾಲಯಗಳಿಗೆ ಭೇಟಿ ನೀಡಿದರು.

ಶೃಂಗೇರಿ, ಹೊರನಾಡು ಕ್ಷೇತ್ರಗಳ ದರ್ಶನದ ಬಳಿಕ ಬುಧವಾರ (ಡಿ. 25) ವಿವಿಎಸ್‌ ಲಕ್ಷ್ಮಣ್‌ ಹಾಗೂ ಅವರ ಪತ್ನಿ ಜಿಆರ್‌ ಶೈಲಜಾ, ಪುತ್ರ ಸರ್ವಜಿತ್‌ ಲಕ್ಷ್ಮಣ್‌ ಹಾಗೂ ಪುತ್ರಿ ಅಚಿಂತ್ಯಾ ಲಕ್ಷ್ಮಣ್‌ ಜೊತೆಗೂಡಿ ಶ್ರೀ ಕೃಷ್ಣ ಮುಖ್ಯಪ್ರಾಣನ ದರ್ಶನ ಮಾಡಿ ಆ ಬಳಿಕ ಪರ್ಯಾಯ ಪುತ್ತಿಗೆ ಮಠದವರು ನಡೆಸುವ ಕೋಟಿಗೀತಾ ಲೇಖನ ಯಜ್ಞದ ಬಗ್ಗೆ ವಿಶೇಷ ಆಸಕ್ತಿಯಿಂದ ಮಾಹಿತಿ ಪಡೆದುಕೊಂಡರು. ಪರ್ಯಾಯ ಮಠದ ವತಿಯಿಂದ ಈ ವೇಳೆ ವಿವಿಎಸ್ ಲಕ್ಷ್ಮಣ್ ಮತ್ತು ಕುಟುಂಬದವರನ್ನು ಸನ್ಮಾನಿಸಲಾಯಿತು.

ಅದಾದ ಬಳಿಕ ಅಮೃತೇಶ್ವರಿ ದೇವಸ್ಥಾನ ಕೋಟ, ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನ, ಹಟ್ಟಿಯಂಗಡಿ ಸಿದ್ದಿ ವಿನಾಯಕ ದೇವಸ್ಥಾನ, ನಂತರ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಗಳಿಗೆ ಭೇಟಿ ನೀಡಿದರು.

ಬುಧವಾರ ರಾತ್ರಿ ಅವರು ಕೊಲ್ಲೂರು ವಸತಿ ಗ್ರಹದಲ್ಲಿ ವಾಸ್ತವ್ಯ ಹೂಡಿ ಗುರುವಾರ ಬೆಳಿಗ್ಗೆ ಅಲ್ಲಿ ಮೂಕಾಂಬಿಕಾ ದೇವಿಯ ದರ್ಶನ ಮಾಡಿದರು. ಆ ಬಳಿಕ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿರುವ ಮುರುಡೇಶ್ವರ ಮತ್ತು ಗೋಕರ್ಣಕ್ಕೆ ಭೇಟಿ ನೀಡಿದರು.

LEAVE A REPLY

Please enter your comment!
Please enter your name here

10 + seventeen =

Latest news

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...
- Advertisement -spot_imgspot_img

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

Must read

- Advertisement -spot_imgspot_img

You might also likeRELATED
Recommended to you