ಕ್ರಿಕೆಟ್ವೊಳಲಂಕೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ದಿನಾಂಕ ಪ್ರಕಟ

ವೊಳಲಂಕೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ದಿನಾಂಕ ಪ್ರಕಟ

-

- Advertisment -spot_img
ಬಹುನಿರೀಕ್ಷಿತ ವೊಳಲಂಕೆ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿ ಮೆಗಾ ಈವೆಂಟ್ ಅನ್ನು ಡಿಸೆಂಬರ್ ನಲ್ಲಿ  ಆಯೋಜಿಸಲು ನಿರ್ಧರಿಸಲಾಗಿದೆ.
ಮೂಲ್ಕಿಯಲ್ಲಿ ಸಾಗುವ ಈ ಟೂರ್ನಿಯಲ್ಲಿ ಜಿ ಎಸ್ ಬಿ ಗಳ 16 ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ.  ವೊಳಲಂಕೆ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್ ಮೂಲ್ಕಿ  ಇವರ ಆಶ್ರಯದಲ್ಲಿ ನಡೆಯುವ ಈ ಟೂರ್ನಿ ಸಾಕಷ್ಟು ಕುತೂಹಲ ಮೂಡಿಸಿದ್ದು ಜಿ ಎಸ್ ಬಿ ಗಳ ಬಲಿಷ್ಠ ತಂಡಗಳ ನಡುವಿನ ಈ ಕಾದಾಟವನ್ನು ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಖಂಡಿತವಾಗಿಯೂ ಇದು ವರ್ಷದ ಅತಿದೊಡ್ಡ ಕ್ರಿಕೆಟ್ ಟೂರ್ನಮೆಂಟ್ ಆಗಿದ್ದು ಇದು ಐತಿಹಾಸಿಕ ಕ್ಷಣವಾಗಿದೆ. ಇನ್ನು ಈ ಟೂರ್ನಿ ಡೇ ಅಂಡ್ ನೈಟ್ ರೂಪದಲ್ಲಿ ನಡೆಯಲಿದ್ದು ಕುತೂಹಲ ಹೆಚ್ಚಿಸಿದೆ.
ವೊಳಲಂಕೆ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಅಸೋಸಿಯೇಷನ್  ಆಯೋಜನೆ ಮಾಡುವ ಈ ಲೀಗ್ ಡಿಸೆಂಬರ್ 8 ರಿಂದ  ಆರಂಭವಾಗಲಿದ್ದು ಕುತೂಹಲ ಮೂಡಿಸಿದೆ. ಡಿಸೆಂಬರ್ 8 ರಿಂದ 10 ರವರೆಗೆ ಇದು ಮುಲ್ಕಿ ವಿಜಯ ಕಾಲೇಜು ಮೈದಾನದಲ್ಲಿ ಆಯೋಜನೆಯಾಗಲಿದೆ.
ಪ್ರತೀ ತಂಡಕ್ಕೂ ಆಟಗಾರರನ್ನು ಹರಾಜು ಮೂಲಕ ಆಯ್ಕೆ ಮಾಡಲಾಗುವುದು ಭಾಗವಹಿಸಲು ಇಚ್ಛಿಸುವ ತಂಡಗಳು ಮತ್ತು ಆಟಗಾರರು ಆಯೋಜನೆ ಮಾಡುವ ಮಂಡಳಿಯನ್ನು ಕೂಡಲೇ ಸಂಪರ್ಕಿಸಿ.
ಸುರೇಶ ಭಟ್ ಮೂಲ್ಕಿ
ಕ್ರಿಕೆಟ್ ವ್ಯಾಖ್ಯಾನಕಾರ

LEAVE A REPLY

Please enter your comment!
Please enter your name here

one × 1 =

Latest news

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...
- Advertisement -spot_imgspot_img

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

Must read

- Advertisement -spot_imgspot_img

You might also likeRELATED
Recommended to you