9.5 C
London
Monday, April 15, 2024
Homeಭರವಸೆಯ ಬೆಳಕುಭರಮಣ್ಣ ನಾಯಕ ಶೌರ್ಯ ಪ್ರಶಸ್ತಿಗೆ ಯೋಗರತ್ನ ತನುಶ್ರೀ ಪಿತ್ರೋಡಿ ಆಯ್ಕೆ

ಭರಮಣ್ಣ ನಾಯಕ ಶೌರ್ಯ ಪ್ರಶಸ್ತಿಗೆ ಯೋಗರತ್ನ ತನುಶ್ರೀ ಪಿತ್ರೋಡಿ ಆಯ್ಕೆ

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img
ಚಿತ್ರದುರ್ಗದ ಮುರುಘಾ ಮಠದಿಂದ ಎಳೆಯ ವಯಸ್ಸಿನಲ್ಲಿ ಸಾಹಸ ಮಾಡಿದ ಮಕ್ಕಳಿಗೆ ನೀಡುವ ಭರಮಣ್ಣ ನಾಯಕ ಶೌರ್ಯ ಪ್ರಶಸ್ತಿಗೆ ಯೋಗರತ್ನ ತನುಶ್ರೀ ಪಿತ್ರೋಡಿ ಆಯ್ಕೆಯಾಗಿದ್ದಾರೆ.
ಯೋಗ ಸಾಧನೆಯಲ್ಲಿ ಈಗಾಗಲೇ 7 ವಿಶ್ವದಾಖಲೆಯನ್ನು ಮಾಡಿರುವ ತನುಶ್ರೀ 2009 ಮಾರ್ಚ್ 15 ರಂದು ಜನಿಸಿದ್ದು,ಉಡುಪಿಯ ಸಂಧ್ಯಾ ಮತ್ತು ಉದಯ್ ಕುಮಾರ್ ಪುತ್ರಿ.ಮೂರನೇ ವಯಸ್ಸಿನಲ್ಲಿಯೇ ನೃತ್ಯಾಭ್ಯಾಸ ಮಾಡಿ,ಜೊತೆಗೆ ಭರತನಾಟ್ಯ,ಯಕ್ಷಗಾನ ಮತ್ತು ಹುಲಿವೇಷ ಕುಣಿತದಲ್ಲೂ ಸೈ ಎನ್ನಿಸಿಕೊಂಡಿದ್ದಾಳೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

twenty − nine =