11.9 C
London
Friday, May 17, 2024
Homeಭರವಸೆಯ ಬೆಳಕುಯೋಗರತ್ನ ತನುಶ್ರೀ ಪಿತ್ರೋಡಿ 7 ನೇ ವಿಶ್ವದಾಖಲೆಯ ಪ್ರಯತ್ನ

ಯೋಗರತ್ನ ತನುಶ್ರೀ ಪಿತ್ರೋಡಿ 7 ನೇ ವಿಶ್ವದಾಖಲೆಯ ಪ್ರಯತ್ನ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
6 ವಿಶ್ವದಾಖಲೆಯ ಸರದಾರಿಣಿ,ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ,ಯೋಗರತ್ನ ತನುಶ್ರೀ ಪಿತ್ರೋಡಿ 7 ನೇ ವಿಶ್ವದಾಖಲೆಯ ಪ್ರಯತ್ನವಾಗಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಕಡಿಮೆ ಅವಧಿಯಲ್ಲಿ ಅತ್ಯಂತ ಗರಿಷ್ಠ(200)ಯೋಗ ಭಂಗಿಗಳ ಪ್ರದರ್ಶನವನ್ನು ನೀಡಲಿದ್ದಾರೆ.
ಗುರುಗಳಾದ ರಾಮಕೃಷ್ಣ ಕೊಡಂಚ,ಯೋಗ ಗುರು ನರೇಂದ್ರ ಕಾಮತ್ ಕಾರ್ಕಳ ಹಾಗೂ ಪರೀಕ ಎಸ್.ಡಿ.ಎಂ ನ ಡಾ.ಶೋಭಿತ್ ಶೆಟ್ಟಿ ಇವರ ಮಾರ್ಗದರ್ಶನದಲ್ಲಿ  75 ನೇ ಸ್ವಾತಂತ್ರ್ಯೋತ್ಸವದ ಸವಿನೆನಪಿಗಾಗಿ ಆಗಸ್ಟ್ 15 ರಂದು ಮಧ್ಯಾಹ್ನ 2.30 ಕ್ಕೆ ಸರಿಯಾಗಿ ಉಡುಪಿ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ಈ ದಾಖಲೆಯನ್ನು ಮಾಡಲಾಗುವುದು ಎಂದು ತನುಶ್ರೀ ಪಿತ್ರೋಡಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದರು.
ಈ ಸಂದರ್ಭ ಮಾತನಾಡಿದ ತನುಶ್ರೀ ತಂದೆ ಉದಯ್ ಕುಮಾರ್ ,ಅಭ್ಯಾಸದ ಸಮಯದಲ್ಲಿ ತನುಶ್ರೀ 45 ನಿಮಿಷದಲ್ಲಿ 200 ಭಂಗಿಗಳನ್ನು ಪ್ರದರ್ಶನ ಮಾಡುತ್ತಿದ್ದು,ಇನ್ನಷ್ಟು ಕಡಿಮೆ ಅವಧಿಯಲ್ಲಿ ಈ ಸಾಧನೆ ಮಾಡುವ ಪ್ರಯತ್ನ ಮಾಡಲಿದ್ದಾಳೆ.ಈ ದಾಖಲೆಯ ಸಂದರ್ಭದಲ್ಲಿ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ನ‌ ಅಧಿಕಾರಿ ಮನೀಷ್ ಬಿಷ್ಣೋಯಿ ಭಾಗವಹಿಸಲಿದ್ದು,ಕಾರ್ಯಕ್ರಮದಲ್ಲಿ ಐವರು ಭಾರತೀಯ ಯೋಧರಿಗೆ ಗೌರವಾರ್ಪಣೆ ಸಲ್ಲಿಸಲಾಗುವುದು ಎಂದರು.
ಸುದ್ದಿಗೋಷ್ಟಿಯಲ್ಲಿ  ವಿಜಯ್ ಕೋಟ್ಯಾನ್ ಪಿತ್ರೋಡಿ ಹಾಗೂ‌ ಸುರಭಿ ರತನ್ ಉಪಸ್ಥಿತರಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

ten − 4 =